ಹುಚ್ಚ ವೆಂಕಟ್ ಈ ಬಾರಿ ಕರ್ನಾಟಕ ಚುನಾವಣೆಗೆ ಈ ಕ್ಷೇತ್ರದಿಂದ ಸ್ಪರ್ಧೆ | Oneindia Kannada

2018-04-11 427

Speaking to media person today in Mangaluru Firing star Huccha Venkat said that he is going to contest upcoming assembly election from Rajarajeshwari Nagar constituency of Bengaluru.
"ನಾನು ರಾಜಕೀಯಕ್ಕೆ ಈಗಾಗಲೇ ಎಂಟ್ರಿ ಕೊಡ್ತಿದ್ದೇನೆ . ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಎಂಎಲ್ಎ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ಆದರೆ ಚುನಾವಣೆಗೆ ನಾನು ಯಾರ ಮುಂದೂ ತಲೆ ತಗ್ಗಿಸಿ ಕೈ ಮುಗಿದು ಓಟು ಕೇಳಲ್ಲ. ನಾನು ಶಾಸಕನಾಗಿ ನಿಮಗೆ ಬೇಕಾದರೆ ನನಗೆ ಮತ ಹಾಕಿ." ಈ ರೀತಿ ಡೈಲಾಗ್ ಹೊಡೆದಿದ್ದು ಬೇರೆ ಯಾರು ಅಲ್ಲ. ಹುಚ್ಚಾ ವೆಂಕಟ್ . ಇನ್ಯಾರು ತಾನೆ ಈ ರೀತಿ ಡೈಲಾಗ್ ಬಿಡಲು ಸಾಧ್ಯ ಹೇಳಿ!

Free Traffic Exchange

Videos similaires