ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ ಶೀರೂರು ಶ್ರೀ, ಕಾಪುವಿನಲ್ಲಿ ಅನುಪಮಾ | Oneindia Kannada

2018-04-21 681

ಉಡುಪಿ, ಏಪ್ರಿಲ್ 21 :ಪಕ್ಷೇತರ ಅಭ್ಯರ್ಥಿಯಾಗಿ ಶೀರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಕಣಕ್ಕೆ ಧುಮುಕಿರುವುದರಿಂದ ಉಡುಪಿ ವಿಧಾನಸಭೆ ಕ್ಷೇತ್ರ ರಂಗೇರಿದೆ. ಇವತ್ತು ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಗಳು ಉಮೇದುವಾರಿಕೆ ಸಲ್ಲಿಸಿದರು. ಮಧ್ಯಾಹ್ನ ಹನ್ನೆರಡೂವರೆ ಗಂಟೆ ಸುಮಾರಿಗೆ ತಾಲೂಕು ಕಚೇರಿಗೆ ಆಗಮಿಸಿದ ಶ್ರೀಗಳು ಚುನಾವಾಧಿಕಾರಿಗಳಿಗೆ ನಾಮಪತ್ರ ನೀಡಿದರು.

Videos similaires