ಕರ್ನಾಟಕ ಬಂದ್ ಹಿನ್ನೆಲೆ ಶಿವಮೊಗ್ಗದ ಪೊಲೀಸರು ಪ್ರತಿಭಟನಾಕಾರರಿಗೆ ಕೊಟ್ಟಿದ್ದಾರೆ ವಾರ್ನಿಂಗ್ | Oneindia Kannada

2018-05-28 131

Statewide there is a Boring response to the BJP bandh. In the meantime, at Shimoga police have warned the protesters don't force to bandh.

ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ, ಬಿಜೆಪಿ ಕರೆ ನೀಡಿರುವ ಬಂದ್ ಗೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶಿವಮೊಗ್ಗದಲ್ಲೂ ಬಂದ್ ನೀರಸವಾಗಿದೆ. ಈ ಮಧ್ಯೆ, ಬಿಜೆಪಿ ಕಾರ್ಯಕರ್ತರು ಬೀದಿಗಿಳಿದಿದ್ದಾರೆ.