'ಸಿದ್ಧರಾಮಯ್ಯನವರೇ ನಿಮ್ಮ ದುರಹಂಕಾರ ಅಡಗಿಲ್ಲ ಏಕೆ? | Oneindia Kannada

2018-06-12 996

ಸಿದ್ದರಾಮಯ್ಯನವರೇ ನೀವು ಮತ್ತು ನಿಮ್ಮ ಪಕ್ಷ ಹೀನಾಯ ಸೋಲು ಅನುಭವಿಸಿದರು ನಿಮ್ಮ ದುರಹಾಂಕರ ಅಡಗಿಲ್ಲವಲ್ಲ ಏಕೆ? ಸಿದ್ಧರಾಮಯ್ಯನವರೇ ಚಾಮುಂಡೇಶ್ವರಿ ಜನತೆ ನಿಮಗೆ ಮತ್ತು ನಿಮ್ಮ ದುರಾಹಂಕಾರಕ್ಕೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹರಿಹಾಯ್ದಿದ್ದಾರೆ.

Free Traffic Exchange

Videos similaires