ಮುಗಿಲು ಕತ್ತರಿಸಿದಂಥ ಮಳೆಗೆ ತತ್ತರಿಸಿತು ದೇವರ ನಾಡು! | Oneindia Kannada

2018-08-10 1,444

'ದೇವರ ಸ್ವಂತ ನಾಡು' ಎಂದೇ ಖ್ಯಾತಿ ಪಡೆದ ನಿಸರ್ಗ ವೈಭವದ ಕೇರಳದಲ್ಲೀಗ ಪ್ರವಾಹದ ಭೀತಿ. ಮುಗಿಲೇ ಕತ್ತರಿಸಿಕೊಂಡಂತೆ ಬೀಳುತ್ತಿರುವ ಧಾರಾಕಾರ ಮಳೆಗೆ ಕೇರಳ ತತ್ತರಿಸಿದೆ. ಇದುವರೆಗೆ ಸುಮಾರು 26 ಜನರು ಪ್ರವಾಹದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

At least 26 people have lost their lives so far across rain-battered Kerala due to flooding and landslides caused by the torrential downpour in the state.

Videos similaires