ಮೋದಿ ಮತ್ತೆ ಪ್ರಧಾನಿಯಾಗಲು ಮಂಗಳೂರಿನ 'ದೇವಿ ಮಹಾತ್ಮೆ'..!

2018-12-25 401

ಪ್ರಮುಖವಾಗಿ ಕರಾವಳಿ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಅವರ ಅಭಿಮಾನಿಗಳು ತೋರುವ 'ಅಭಿಮಾನ' ಅಂತಿಂತದಲ್ಲ. ಕಳೆದ ಸಾರ್ವತ್ರಿಕ ಚುನಾವಣೆಯಲ್ಲೂ ಮೋದಿ ಗೆದ್ದು ಬರಬೇಕೆಂದು ಹಲವು ಪೂಜೆ, ಪುನಸ್ಕಾರಗಳು ನಡೆದಿದ್ದವು.

Mangaluru team Modi organized Yakshagana on December 29th, to Narendra Modi to again become Prime Minister.

Free Traffic Exchange

Videos similaires