Kurukshetra Kannada Movie : ನಿಖಿಲ್ ಕುಮಾರ್ ಹಾಗು ದರ್ಶನ್ ಮಧ್ಯದಲ್ಲಿ ಮತ್ತೆ ಶುರುವಾಗುತ್ತಾ ಮನಸ್ತಾಪ?

2019-03-22 490

After Mandya Lok Sabha election producer Munirathna has to face some Challenges for Kurukshetra release.


ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರ್ ಮತ್ತು ಸುಮಲತಾ ಅಂಬರೀಶ್ ಸ್ಪರ್ಧಿಸಿದ್ದಾರೆ. ಸುಮಲತಾ ಪರವಾಗಿ ನಟ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಹಾಗಾಗಿ ಮಂಡ್ಯ ಅಖಾಡದ ರಾಜಕೀಯ ಮತ್ತಷ್ಟು ರಂಗೇರಿದೆ. ವಾಸ್ತವವಾಗಿ ಸುಮಲತಾ ವರ್ಸಸ್ ನಿಖಿಲ್ ಆಗಿದ್ದರೂ, ಕೆಲವು ಕಾರಣದಿಂದ ನಿಖಿಲ್ ವರ್ಸಸ್ ದರ್ಶನ್ ಅಂತಾನೇ ಬಿಂಬಿತವಾಗ್ತಿದೆ. ಅದಕ್ಕೆ ಕಾರಣ ಕುರುಕ್ಷೇತ್ರ ಸಿನಿಮಾ

Videos similaires