ಮಂಡ್ಯದಲ್ಲಿ ಕಾಂಗ್ರೆಸ್ ಹಾಗು ಜೆಡಿಎಸ್ ನಾಯಕರ ಜೊತೆ ರಹಸ್ಯ ಸಭೆ ನಡೆಸಿದ ಎಚ್ ಡಿ ಕುಮಾರಸ್ವಾಮಿ

2019-04-10 324

Lok Sabha elections 2019: Karnataka chief minister HD Kumaraswamy holds a secret meeting with Congress leaders in Mandya, for his son Nikhil Kumaraswamy's success in elections

ಮಂಡ್ಯದಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗಾಗಿ ಪಣತೊಟ್ಟಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರೊಂದಿಗೆ ರಹಸ್ಯ ಸಭೆ ನಡೆಸಿದ ವಿಷಯ ಬೆಳಕಿಗೆ ಬಂದಿದೆ. ಮಂಡ್ಯದ ಕೆಆರ್ ಎಸ್ ನ ರಾಯಲ್ ಆರ್ಕಿಡ್ ನಲ್ಲಿ ಬುಧವಾರ ಬೆಳಿಗ್ಗೆ ಸಭೆ ನಡೆದಿದ್ದು, ಇಂದು ಕೆಆರ್ ಎಸ್ ಸುತ್ತಮುತ್ತ ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಪರವಾಗಿ ಮತ ಯಾಚಿಸಲಿದ್ದಾರೆ.

Free Traffic Exchange

Videos similaires