ಅಕ್ಷಯ್ ಮಾಡಿದ ಕೆಲಸಕ್ಕೆ ಫ್ಯಾನ್ಸ್ ಫುಲ್ ಖುಷ್..?

2019-05-08 305

ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಫೋನಿ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಫೋನಿ ಚಂಡಮಾರುತದ ಹೊಡೆತಕ್ಕೆ ಒಡಿಶಾ ಮತ್ತು ಪುರಿ ಸೇರಿದಂತೆ ಕರಾವಳಿ ತೀರದ ಜಿಲ್ಲೆಗಳು ತತ್ತರಿಸಿಹೋಗಿವೆ. ಚಂಡಮಾರುತದ ಪರಿಣಾಮ 16ಕ್ಕು ಹೆಚ್ಚು ಮಂದಿ ಸಾವನಪ್ಪಿದ್ದಾರೆ.

Bollywood actor akshay kumar has donated Rs 1 crore for victims of cyclone fani in odisha. This is not new Akshay has always been contributing for causes.

Free Traffic Exchange

Videos similaires