ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿದ ಕುಮಾರಣ್ಣ..!

2019-05-24 1,959

ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 12.30ಗೆ ಸಚಿವ ತುರ್ತು ಸಂಪುಟ ಸಭೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ ವಿಶ್ಲೇಷಿಸುವ ಉದ್ದೇಶದಿಂದಲೇ ಈ ತುರ್ತು ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದು ಹೇಳಲಾಗುತ್ತಿದೆ.
Chief minister HD Kumaraswamy called emergency cabinet meeting. He may offer resignation for chief minister post.

Free Traffic Exchange

Videos similaires