Karnataka Crisis: ಸದನದಲ್ಲಿ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಹೇಳಿದ ನರಿ ಕಥೆ!/Shivalinge Gowda

2019-07-20 250

Arasikere JDS MLA Shivalinge Gowda accused BJP of MLAs resignation and flying to Mumbai.

ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು ಸದನದಲ್ಲಿ ಮಧ್ಯಾಹ್ನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬಳಿಕ ಮಾತಿಗೆ ನಿಂತವರು ಒಂದುಗಂಟೆಗೂ ಹೆಚ್ಚು ಕಾಲ ಮಾತನಾಡುವ ಮೂಲಕ ಸದನದ ಸಮಯವನ್ನು ಎಳೆಯುವುದರಲ್ಲಿ ಯಶಸ್ವಿಯಾದರು.

Free Traffic Exchange

Videos similaires