V G Siddhartha : ಸಿದ್ಧಾರ್ಥ್ ಮಿಸ್ಸಿಂಗ್ ಹಿನ್ನಲೆ ಎಸ್ ಎಂ ಕೃಷ್ಣ ನಿವಾಸಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ

2019-07-30 3,502

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅಳಿಯ ಮತ್ತು ಕಾಫಿ ಡೇ ಮುಖ್ಯಸ್ಥ ಸಿದ್ಧಾರ್ಥ್ ನಿನ್ನೆ ಸಂಜೆ ನಾಪತ್ತೆಯಾಗಿದ್ದಾರೆ. ಸಿದ್ಧಾರ್ಥ್ ಮಿಸ್ಸಿಂಗ್ ಸುದ್ದಿ ತಿಳಿಯುತ್ತಿದ್ದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎಸ್ ಎಂ ಕೃಷ್ಣ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಎಸ್ ಎಂ ಕೃಷ್ಣ ಮತ್ತು ಅವರ ಕುಟುಂಬದ ಜೊತೆ ಮಾತನಾಡಿ ಅವರಿಗೆ ಧೈರ್ಯ ತುಂಬಿದ್ದಾರೆ.

Kannada actor Puneeth Rajkumar visited to ex CM SM Krishna residence.