ಸಮನ್ಸ್ ಕುರಿತು ಡಿಕೆಶಿ ದೆಹಲಿಗೆ ತೆರಳುವ ಮುನ್ನ ಹೇಳಿದ್ದೇನು ? | Oneindia Kannada

2019-08-30 410

''ನಾನು ಯಾರನ್ನೂ ಕೊಲೆ ಮಾಡಿಲ್ಲ, ರೇಪ್ ಮಾಡಿಲ್ಲ, ಮೋಸ ಮಾಡಿಲ್ಲ. ಯಾರ ದುಡ್ಡನ್ನೂ ಕದ್ದಿಲ್ಲ. ನಾನು ಶಾಸಕರನ್ನು ಹಿಡಿದಿಟ್ಟುಕೊಂಡಿದ್ದೆ. ಅದಕ್ಕೆ ಸಮನ್ಸ್ ನೀಡಿದ್ದಾರೆ'' ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

Videos similaires