ಬಿಜೆಪಿ ರಾಜ್ಯಾಧ್ಯಕ್ಷರ ಭರವಸೆಯ ನುಡಿ. | nalin kumar kateel | Oneindia Kannada

2019-10-03 1,116

ಉಪ ಚುನಾವಣೆ ಟಿಕೆಟ್ ನೀಡುವ ಕುರಿತು ಅಮಿತ್ ಶಾ, ಯಡಿಯೂರಪ್ಪ ಮತ್ತು ನಾನು ಕುಳಿತು ಚರ್ಚೆ ನಡೆಸುತ್ತೇವೆ ಯಾವುದೇ ಕಾರಣಕ್ಕೂ ಅಬರ್ಹ ಶಾಸಕರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದ್ದಾರೆ.

nalin kumar kateel said, Amit Shah, Yeddyurappa and I sit down to discuss the by-election ticket,

Free Traffic Exchange

Videos similaires