ಬಳ್ಳಾರಿ ಜಿಲ್ಲೆಯ ವಿಜಯನಗರ ಕ್ಷೇತ್ರಕ್ಕೆ 243.35 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದಾರೆ. ಮೊದಲ ಹಂತದಲ್ಲಿ 75 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಆನಂದ್ ಸಿಂಗ್ ಕ್ಷೇತ್ರದ ಶಾಸಕರಾಗಿದ್ದು, ಅನರ್ಹಗೊಂಡಿದ್ದಾರೆ.
Ahead of the by election chief minister B.S.Yediyurappa gifted fund for Vijayanagar assembly seat, Ballari district. By election will be held on December 5, 2019.