ಬಿಜೆಪಿ ಪಕ್ಷದಲ್ಲಿ ಯಾವುದೇ ಚುನಾವಣೆ ವೇಳೆ ಯಾರ ಒತ್ತಡಕ್ಕೂ ಮಣಿಯದೇ, ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
In BJP Will Not Give Ticket To Those Who Put Pressure, Rural Development Minister KS Eshwarappa said that.