Corona ವಿರುದ್ಧ R Ashok ಮಾಸ್ಟರ್ ಪ್ಲಾನ್ | Oneindia Kannada

2020-07-11 15,043

ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ನಿಯಂತ್ರಿಸಲು ಏಂಟು ವಲಯಗಳನ್ನಾಗಿ ವಿಗಂಡಿಸಿ, ಪ್ರತಿ ವಾರ್ಡ್‌ಗೂ ಒಬ್ಬ ಸಚಿವರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಲಯದ ಕೊವಿಡ್ ಉಸ್ತುವಾರಿ ಆರ್ ಅಶೋಕ್ ಇಂದು ಸಭೆ ನಡೆಸಿದರು.

Karnataka Minister R Ashok Appoints ward level Volunteers to work against coronavirus in Bangalore South.