Yediyurappa ಹೇಳಿಕೆ ಕೇಳಿ ನಿಟ್ಟುಸಿರು ಬಿಟ್ಟ ಚಿತ್ರರಂಗ | Oneindia Kannada

2021-06-20 21,134

Karnataka Unlock: Outdoor shooting start from june 21st announced CM Yediyurappa.

ಅನ್‌ಲಾಕ್ ಹಿನ್ನೆಲೆ ರಾಜ್ಯದಲ್ಲಿ ಹೊರಾಂಗಣ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಸೋಮವಾರದಿಂದ ರಾಜ್ಯದಲ್ಲಿ ಸಿನಿಮಾ, ಧಾರಾವಾಹಿ ಹಾಗೂ ಟಿವಿ ಕಾರ್ಯಕ್ರಮಗಳ ಚಿತ್ರೀಕರಣ ಮಾಡಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

Free Traffic Exchange

Videos similaires