ಯಡಿಯೂರಪ್ಪಗೆ ಭಯ ಇಲ್ಲ ಅಂದ್ರೆ ಹೀಗೆ ಮಾಡ್ಲಿ ಎಂದ ಕುಮಾರಸ್ವಾಮಿ | Oneindia Kannada

2021-06-22 5,730

ಪ್ರತಿಪಕ್ಷಗಳ ಮುಂದೆ ನಿಲ್ಲಲು ಅವರಿಗೆ ಭಯವಿದ್ದಂತೆ ಕಾಣುತ್ತಿದೆ. ಭಯವಿಲ್ಲದೇ ಹೋದರೆ ಅಧಿವೇಶನ ಕರೆಯಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರನ್ನು ಒತ್ತಾಯಿಸಿದ್ದಾರೆ

Former chief minister H. D. Kumaraswamy demand the chief minister B. S. Yediyurappa to call an assembly session.

Free Traffic Exchange

Videos similaires