ಮಂಡ್ಯದ ಧ್ವಜ ವಿಚಾರ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತಂತೆ ಬಿಜೆಪಿ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಈ ಬೆನ್ನಲ್ಲೇ ರಾಜಧಾನಿಯಲ್ಲಿ ಹೈಡ್ರಾಮಾ ಭುಗಿಲೆದ್ದಿದೆ.
#MandyaHanumadvajaRow #BJP #Karnatakagovernment #Nationalflag #HanumanFalg #MandyaLocal #Keragodu #BJPProtest #HDKumaraswamy, #CTRavi,
~HT.188~PR.28~ED.288~