ನಾವು ಕೂಡ ಈ ಹಿಂದೆ ಅನೇಕ ನಕ್ಸಲರನ್ನು ಅರೆಸ್ಟ್ ಮಾಡಿದ್ದೇವೆ. ಆದರೆ ಯಾರನ್ನೂ ಮಂತ್ರಿಗಳ ಹತ್ತಿರ ಕರೆದುಕೊಂಡು ಹೋಗುವ ಕೆಲಸ ಮಾಡಿಲ್ಲ ಎಂದು ಜ್ಯೋತಿ ಪ್ರಕಾಶ್ ಮಿರ್ಜಿ ಹೇಳಿದರು.