ಧಾರವಾಡದ ಕರ್ನಾಟಕ ವಿವಿಯ ಪಠ್ಯ ವಿವಾದಕ್ಕೆ ಗುರಿಯಾಗಿದೆ. ಈ ಬೆನ್ನಲ್ಲೇ ವಿವಿ ತಜ್ಞರ ಸಮಿತಿ ರಚಿಸಿದೆ. ಈ ಸಮಿತಿ ನೀಡುವ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಿದೆ.